25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

ನಾರಾವಿ: ಕರ್ನಾಟಕ ರಾಜ್ಯ ಅಮೇಚೂರು ಸಂಸ್ಥೆ ಬೆಂಗಳೂರು, ಕರ್ನಾಟಕ ರಾಜ್ಯ ತೀರ್ಪುಗಾರರ ಮಂಡಳಿ ಬೆಂಗಳೂರು ಹಾಗೂ ಕಂಠೀರವ ಕ್ರೀಡಾಂಗಣ ಬೆಂಗಳೂರು ಇದರ ವತಿಯಿಂದ ಪ್ರಭಾಕರ್ ನಾರಾವಿ ರವರನ್ನು ರಾಜ್ಯ ಅಮೆಚೂರ್ ಸಂಸ್ಥೆ ಬೆಂಗಳೂರಿನ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರನ್ನಾಗಿ ಆಯ್ಕೆಮಾಡಿದ್ದಾರೆ.
ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿಯಾಗಿ, ಪ್ರಸ್ತುತ ನಾರಾವಿ ಉನ್ನತೀಕರಿಸಿದ ಮಾಧ್ಯಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಹಾಗೂ ಕಳೆದ 10 ವರ್ಷಗಳಿಂದ ತಾಲೂಕು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ.
23 ವರ್ಷ ತೀರ್ಪುಗಾರಿಕೆಯ ಅನುಭವ ಹಾಗೂ ತಮ್ಮ ಸಂಘಟನಾ ಅನುಭವದ ಮೇರೆಗೆ ಇಂದು ರಾಜ್ಯ ಮಟ್ಟದ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರಾಗಿ 5 ಜಿಲ್ಲೆಯ ಉಸ್ತುವಾರಿಯಾಗಿ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya
error: Content is protected !!