September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

ನಾರಾವಿ: ಕರ್ನಾಟಕ ರಾಜ್ಯ ಅಮೇಚೂರು ಸಂಸ್ಥೆ ಬೆಂಗಳೂರು, ಕರ್ನಾಟಕ ರಾಜ್ಯ ತೀರ್ಪುಗಾರರ ಮಂಡಳಿ ಬೆಂಗಳೂರು ಹಾಗೂ ಕಂಠೀರವ ಕ್ರೀಡಾಂಗಣ ಬೆಂಗಳೂರು ಇದರ ವತಿಯಿಂದ ಪ್ರಭಾಕರ್ ನಾರಾವಿ ರವರನ್ನು ರಾಜ್ಯ ಅಮೆಚೂರ್ ಸಂಸ್ಥೆ ಬೆಂಗಳೂರಿನ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರನ್ನಾಗಿ ಆಯ್ಕೆಮಾಡಿದ್ದಾರೆ.
ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿಯಾಗಿ, ಪ್ರಸ್ತುತ ನಾರಾವಿ ಉನ್ನತೀಕರಿಸಿದ ಮಾಧ್ಯಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಹಾಗೂ ಕಳೆದ 10 ವರ್ಷಗಳಿಂದ ತಾಲೂಕು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ.
23 ವರ್ಷ ತೀರ್ಪುಗಾರಿಕೆಯ ಅನುಭವ ಹಾಗೂ ತಮ್ಮ ಸಂಘಟನಾ ಅನುಭವದ ಮೇರೆಗೆ ಇಂದು ರಾಜ್ಯ ಮಟ್ಟದ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರಾಗಿ 5 ಜಿಲ್ಲೆಯ ಉಸ್ತುವಾರಿಯಾಗಿ ಆಯ್ಕೆಯಾಗಿದ್ದಾರೆ.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!