38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

ಉರುವಾಲು: ಮಹಾಲಿಂಗೇಶ್ವರ ದೇವಸ್ಥಾನ, ತನ್ನೋಜಿ, ಹಲೇಜಿ ಉರುವಾಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಅದ್ಧೂರಿಯಾಗಿ ನಡೆಯಿತು.

ಎ.7 ರಂದು ರಾತ್ರಿ ದೇವಾಲಯಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪಿಲಿಚಾಮುಂಡಿ ದೈವಕ್ಕೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಹರೀಶ್ ಪೂಂಜರಿಗೆ ದೈವವೂ ಅಭಯ ನೀಡಿ ಹರಸಿದೆ.

ಈ ವೇಳೆ, ದೇವಸ್ಥಾನದ ಕಾರ್ಯಾಧ್ಯಕ್ಷರಾದ ಸುಧೀರ್ ಕುಮಾರ್, ಅನುವಂಶೀಯ ಆಡಳಿತ ಮೋಕೇಸರರಾದ ರವಿಪ್ರಸಾದ್ ಕುಂಗ್ರಿಣ್ಣಾಯ, ಅತುಲ್ ಕುಮಾರ್, ಅಣ್ಣಿಗೌಡ ಪುಷ್ಪಗಿರಿ, ಪ್ರಭಾಕರ ಗೌಡ ಪೊಸಂದೋಡಿ, ನಾಗಾರ್ಜುನ, ವಿಜಯಕುಮಾರ್ ನರ್ಸೆಪಾಲ್, ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲಶೆಟ್ಟಿ, ರೋಹಿತ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸುರೇಶ್ ಹೆಚ್ ಎಲ್, ಅಜಿತ್ ಕುಮಾರ್, ಭಾಸ್ಕರ ಗೌಡ ಬಳಕದಬೆಟ್ಟು, ನಿರೂಪ್ ಆಳ್ವ, ಮುಂತಾದವರು ಉಪಸ್ಥಿತರಿದ್ದರು.

Related posts

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya
error: Content is protected !!