32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

ಉರುವಾಲು: ಮಹಾಲಿಂಗೇಶ್ವರ ದೇವಸ್ಥಾನ, ತನ್ನೋಜಿ, ಹಲೇಜಿ ಉರುವಾಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಅದ್ಧೂರಿಯಾಗಿ ನಡೆಯಿತು.

ಎ.7 ರಂದು ರಾತ್ರಿ ದೇವಾಲಯಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪಿಲಿಚಾಮುಂಡಿ ದೈವಕ್ಕೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಹರೀಶ್ ಪೂಂಜರಿಗೆ ದೈವವೂ ಅಭಯ ನೀಡಿ ಹರಸಿದೆ.

ಈ ವೇಳೆ, ದೇವಸ್ಥಾನದ ಕಾರ್ಯಾಧ್ಯಕ್ಷರಾದ ಸುಧೀರ್ ಕುಮಾರ್, ಅನುವಂಶೀಯ ಆಡಳಿತ ಮೋಕೇಸರರಾದ ರವಿಪ್ರಸಾದ್ ಕುಂಗ್ರಿಣ್ಣಾಯ, ಅತುಲ್ ಕುಮಾರ್, ಅಣ್ಣಿಗೌಡ ಪುಷ್ಪಗಿರಿ, ಪ್ರಭಾಕರ ಗೌಡ ಪೊಸಂದೋಡಿ, ನಾಗಾರ್ಜುನ, ವಿಜಯಕುಮಾರ್ ನರ್ಸೆಪಾಲ್, ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲಶೆಟ್ಟಿ, ರೋಹಿತ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸುರೇಶ್ ಹೆಚ್ ಎಲ್, ಅಜಿತ್ ಕುಮಾರ್, ಭಾಸ್ಕರ ಗೌಡ ಬಳಕದಬೆಟ್ಟು, ನಿರೂಪ್ ಆಳ್ವ, ಮುಂತಾದವರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya
error: Content is protected !!