September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

ಉರುವಾಲು: ಮಹಾಲಿಂಗೇಶ್ವರ ದೇವಸ್ಥಾನ, ತನ್ನೋಜಿ, ಹಲೇಜಿ ಉರುವಾಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಅದ್ಧೂರಿಯಾಗಿ ನಡೆಯಿತು.

ಎ.7 ರಂದು ರಾತ್ರಿ ದೇವಾಲಯಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪಿಲಿಚಾಮುಂಡಿ ದೈವಕ್ಕೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಹರೀಶ್ ಪೂಂಜರಿಗೆ ದೈವವೂ ಅಭಯ ನೀಡಿ ಹರಸಿದೆ.

ಈ ವೇಳೆ, ದೇವಸ್ಥಾನದ ಕಾರ್ಯಾಧ್ಯಕ್ಷರಾದ ಸುಧೀರ್ ಕುಮಾರ್, ಅನುವಂಶೀಯ ಆಡಳಿತ ಮೋಕೇಸರರಾದ ರವಿಪ್ರಸಾದ್ ಕುಂಗ್ರಿಣ್ಣಾಯ, ಅತುಲ್ ಕುಮಾರ್, ಅಣ್ಣಿಗೌಡ ಪುಷ್ಪಗಿರಿ, ಪ್ರಭಾಕರ ಗೌಡ ಪೊಸಂದೋಡಿ, ನಾಗಾರ್ಜುನ, ವಿಜಯಕುಮಾರ್ ನರ್ಸೆಪಾಲ್, ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲಶೆಟ್ಟಿ, ರೋಹಿತ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸುರೇಶ್ ಹೆಚ್ ಎಲ್, ಅಜಿತ್ ಕುಮಾರ್, ಭಾಸ್ಕರ ಗೌಡ ಬಳಕದಬೆಟ್ಟು, ನಿರೂಪ್ ಆಳ್ವ, ಮುಂತಾದವರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya
error: Content is protected !!