22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

ಉರುವಾಲು: ಮಹಾಲಿಂಗೇಶ್ವರ ದೇವಸ್ಥಾನ, ತನ್ನೋಜಿ, ಹಲೇಜಿ ಉರುವಾಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಅದ್ಧೂರಿಯಾಗಿ ನಡೆಯಿತು.

ಎ.7 ರಂದು ರಾತ್ರಿ ದೇವಾಲಯಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪಿಲಿಚಾಮುಂಡಿ ದೈವಕ್ಕೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಹರೀಶ್ ಪೂಂಜರಿಗೆ ದೈವವೂ ಅಭಯ ನೀಡಿ ಹರಸಿದೆ.

ಈ ವೇಳೆ, ದೇವಸ್ಥಾನದ ಕಾರ್ಯಾಧ್ಯಕ್ಷರಾದ ಸುಧೀರ್ ಕುಮಾರ್, ಅನುವಂಶೀಯ ಆಡಳಿತ ಮೋಕೇಸರರಾದ ರವಿಪ್ರಸಾದ್ ಕುಂಗ್ರಿಣ್ಣಾಯ, ಅತುಲ್ ಕುಮಾರ್, ಅಣ್ಣಿಗೌಡ ಪುಷ್ಪಗಿರಿ, ಪ್ರಭಾಕರ ಗೌಡ ಪೊಸಂದೋಡಿ, ನಾಗಾರ್ಜುನ, ವಿಜಯಕುಮಾರ್ ನರ್ಸೆಪಾಲ್, ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲಶೆಟ್ಟಿ, ರೋಹಿತ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸುರೇಶ್ ಹೆಚ್ ಎಲ್, ಅಜಿತ್ ಕುಮಾರ್, ಭಾಸ್ಕರ ಗೌಡ ಬಳಕದಬೆಟ್ಟು, ನಿರೂಪ್ ಆಳ್ವ, ಮುಂತಾದವರು ಉಪಸ್ಥಿತರಿದ್ದರು.

Related posts

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya
error: Content is protected !!