23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

ಉರುವಾಲು: ಮಹಾಲಿಂಗೇಶ್ವರ ದೇವಸ್ಥಾನ, ತನ್ನೋಜಿ, ಹಲೇಜಿ ಉರುವಾಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಅದ್ಧೂರಿಯಾಗಿ ನಡೆಯಿತು.

ಎ.7 ರಂದು ರಾತ್ರಿ ದೇವಾಲಯಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪಿಲಿಚಾಮುಂಡಿ ದೈವಕ್ಕೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಹರೀಶ್ ಪೂಂಜರಿಗೆ ದೈವವೂ ಅಭಯ ನೀಡಿ ಹರಸಿದೆ.

ಈ ವೇಳೆ, ದೇವಸ್ಥಾನದ ಕಾರ್ಯಾಧ್ಯಕ್ಷರಾದ ಸುಧೀರ್ ಕುಮಾರ್, ಅನುವಂಶೀಯ ಆಡಳಿತ ಮೋಕೇಸರರಾದ ರವಿಪ್ರಸಾದ್ ಕುಂಗ್ರಿಣ್ಣಾಯ, ಅತುಲ್ ಕುಮಾರ್, ಅಣ್ಣಿಗೌಡ ಪುಷ್ಪಗಿರಿ, ಪ್ರಭಾಕರ ಗೌಡ ಪೊಸಂದೋಡಿ, ನಾಗಾರ್ಜುನ, ವಿಜಯಕುಮಾರ್ ನರ್ಸೆಪಾಲ್, ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲಶೆಟ್ಟಿ, ರೋಹಿತ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸುರೇಶ್ ಹೆಚ್ ಎಲ್, ಅಜಿತ್ ಕುಮಾರ್, ಭಾಸ್ಕರ ಗೌಡ ಬಳಕದಬೆಟ್ಟು, ನಿರೂಪ್ ಆಳ್ವ, ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya
error: Content is protected !!