25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

ಬೆಳ್ತಂಗಡಿ: ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿ ಬಿಷಪ್ ಲಾರೆನ್ಸ್ ಮುಕ್ಕೂಯಿಯವರ ಜೊತೆ ಮಾತುಕತೆ ನಡೆಸಿದರು.

ಕಾಂಗ್ರೆಸ್ ಕಛೇರಿಗೆ ಭೇಟಿ: ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ಚುನಾವಣಾ ಪೂರ್ವ ಸಿದ್ದತೆಯ ಬಗ್ಗೆ ಮಾಹಿತಿ ಪಡೆದರು. ಈ ಸಂಧರ್ಭದಲ್ಲಿ ಉಭಯ ಬ್ಲಾಕಿನ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ ಗೌಡ, ವಿ.ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ, ಶಾಹಿದ್ ತೆಕ್ಕಿಲ್, ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ಸತೀಶ್ ಕಾಶಿಪಟ್ನ, ಹನೀಪ್, ಶೇಖರ್ ಕುಕ್ಕೇಡಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya
error: Content is protected !!