ಪ್ರಮುಖ ಸುದ್ದಿ

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

ಬೆಳ್ತಂಗಡಿ: ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿ ಬಿಷಪ್ ಲಾರೆನ್ಸ್ ಮುಕ್ಕೂಯಿಯವರ ಜೊತೆ ಮಾತುಕತೆ ನಡೆಸಿದರು.

ಕಾಂಗ್ರೆಸ್ ಕಛೇರಿಗೆ ಭೇಟಿ: ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ಚುನಾವಣಾ ಪೂರ್ವ ಸಿದ್ದತೆಯ ಬಗ್ಗೆ ಮಾಹಿತಿ ಪಡೆದರು. ಈ ಸಂಧರ್ಭದಲ್ಲಿ ಉಭಯ ಬ್ಲಾಕಿನ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ ಗೌಡ, ವಿ.ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ, ಶಾಹಿದ್ ತೆಕ್ಕಿಲ್, ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ಸತೀಶ್ ಕಾಶಿಪಟ್ನ, ಹನೀಪ್, ಶೇಖರ್ ಕುಕ್ಕೇಡಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya
error: Content is protected !!