25.5 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿ

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

ಬೆಳ್ತಂಗಡಿ: ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿ ಬಿಷಪ್ ಲಾರೆನ್ಸ್ ಮುಕ್ಕೂಯಿಯವರ ಜೊತೆ ಮಾತುಕತೆ ನಡೆಸಿದರು.

ಕಾಂಗ್ರೆಸ್ ಕಛೇರಿಗೆ ಭೇಟಿ: ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ಚುನಾವಣಾ ಪೂರ್ವ ಸಿದ್ದತೆಯ ಬಗ್ಗೆ ಮಾಹಿತಿ ಪಡೆದರು. ಈ ಸಂಧರ್ಭದಲ್ಲಿ ಉಭಯ ಬ್ಲಾಕಿನ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ ಗೌಡ, ವಿ.ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ, ಶಾಹಿದ್ ತೆಕ್ಕಿಲ್, ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ಸತೀಶ್ ಕಾಶಿಪಟ್ನ, ಹನೀಪ್, ಶೇಖರ್ ಕುಕ್ಕೇಡಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya
error: Content is protected !!