25.5 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿ

ವಿಧಾನ ಸಭಾ ಚುನಾವಣೆ: ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಹೆಸರು ಘೋಷಣೆ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ ಮಾಡಿದೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಅವರ ಹೆಸರು ಘೋಷಣೆಯಾಗಿದೆ.
ವಿವರ:
ನಿಪ್ಪಾಣಿ – ಶಶಿಕಲಾ ಜೊಲ್ಲೆ
ಬೆಳಗಾವಿ ದಕ್ಷಿಣ – ಅಭಯ್ ಪಾಟೀಲ್, ಚಿಕ್ಕೋಡಿ – ರಮೇಶ್ ಕತ್ತಿ
ಮುಧೋಳ್ – ಗೋವಿಂದ ಕಾರಜೋಳ
ಅಥಣಿ‌- ಮಹೇಶ್ ಕುಮಟಳ್ಳಿ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಗೋಕಾಕ್ – ರಮೇಶ್ ಜಾರಕಿಹೋಳಿ
ಸಿಂದಗಿ – ರಮೇಶ್
ಜೇವರ್ಗಿ – ಶಿವಾನಂದ ಪಾಟೀಲ್
ಸುರಪುರ – ನರಸಿಂಹ ನಾಯಕ್
ಯಾದಗಿರಿ – ವೆಂಕಟರೆಡ್ಡಿ
ಗುಲ್ಬರ್ಗ ಉತ್ತರ – ಚಂದ್ರಕಾಂತ ಪಾಟೀಲ್
ವಿಜಯಪುರ – ಬಸನಗೌಡ ಪಾಟೀಲ್ ಯತ್ನಾಳ್
ದೇವದುರ್ಗ‌- ಶಿವಾನಂದ ನಾಯಕ್
ಮಸ್ಕಿ – ಪ್ರತಾಪ್ ಗೌಡ ಪಾಟೀಲ್
ಶಿಗ್ಗಾವಿ‌ – ಬಸವರಾಜ ಬೊಮ್ಮಾಯಿ
ಯಾದಗಿರಿ – ವಿರೂಪಾಕ್ಷ
ಬಳ್ಳಾರಿ ಗ್ರಾಮಾಂತರ – ಶ್ರೀರಾಮುಲು
ಸಂಡೂರು – ಶಿಲ್ಪ ರಾಘವೇಂದ್ರ
ಲಿಂಗಸಗೂರು – ಮಾನಪ್ಪ ವಜ್ಜಲ್
ಹೊನ್ನಾಳಿ – ರೇಣುಕಾಚಾರ್ಯ
ಶಿಕಾರಿಪುರ – ಬಿ.ವೈ. ರಾಘವೇಂದ್ರ
ಕುಂದಾಪುರ – ಕಿರಣ್ ಕುಮಾರ್ ಕೊಡ್ಗಿ
ಕಾಪು – ಗುರ್ಮೆ ಸುರೇಶ್ ಶೆಟ್ಟಿ
ಕಾರ್ಕಳ‌ – ಸುನೀಲ್ ಕುಮಾರ್
ಚಿಕ್ಕಮಗಳೂರು – ಸಿ‌.ಟಿ‌. ರವಿ
ಉಡುಪಿ – ಯಶ್ಪಾಲ್ ಸುವರ್ಣ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಹೊಸಪೇಟೆ – ಸಿದ್ಧಾರ್ಥ್ ಸಿಂಗ್
ಹುಕ್ಕೇರಿ – ನಿಖಿಲ್ ಕತ್ತಿ
ತೀರ್ಥಹಳ್ಳಿ – ಆರಗ ಜ್ಞಾನೇಂದ್ರ
ಸಾಗರ – ಹರತಾಳು ಹಾಲಪ್ಪ
ಶಿರಾ‌ – ರಾಜೇಶ್ ಗೌಡ
ಪದ್ಮನಾಭನಗರ – ಆರ್. ಅಶೋಕ್
ಕನಕಪುರ – ಆರ್‌. ಅಶೋಕ್
ಕೋಲಾರ‌ – ವರ್ತೂರು ಪ್ರಕಾಶ್
ರಾಜರಾಜೇಶ್ವರಿ ನಗರ – ಮುನಿರತ್ನ
ಮಲ್ಲೇಶ್ವರಂ – ಅಶ್ವಥ್ ನಾರಾಯಣ್
ಬೆಳ್ತಂಗಡಿ – ಹರೀಶ್ ಪೂಂಜಾ
ಮಂಗಳೂರು – ವೇದವ್ಯಾಸ್ ಕಾಮತ್ಮೂಡಬಿದಿರೆ – ಉಮಾನಾಥ್ ಕೋಟ್ಯಾನ್
ಮಂಗಳೂರು ನಗರ – ಭರತ್ ಶೆಟ್ಟಿ
ಪುತ್ತೂರು‌ – ಆಶಾ ತಿಮ್ಮಪ್ಪ
ಸುಳ್ಯ ‌- ಭಾಗೀರಥಿ ‌ಮುರುಳ್ಯ

Related posts

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya
error: Content is protected !!