22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿಗೆ ಉಡುಪಿ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ಶ್ರೀ ಸಾಯಿ ಗುರೂಜಿಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಫಲ್ಗುಣಿ ನದಿ ತೀರದಲ್ಲಿರುವ ಸುಂದರ ದೇವಸ್ಥಾನದ ಕೆಲಸ ಕಾರ್ಯಗಳ ಮೆಚ್ಚುಗೆ ವ್ಯಕ್ತಪಡಿಸಿದರು.


ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಗಳು ಗುರೂಜಿಯವರನ್ನು ಸ್ವಾಗತಿಸಿದರು. ದೇವಸ್ಥಾನದ ಪ್ರದಾನ ಅರ್ಚಕರಾದ ಹರೀಶ್ ಭಟ್, ರಾಜೇಂದ್ರ ಶೆಟ್ಟಿ ಕುರೆಲ್ಯ, ಹಾಗೂ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಸಾಯಿ ಗುರೂಜಿಯವರು ಉಡುಪಿಯಲ್ಲಿ ಆಧ್ಯಾತ್ಮಿಕ ಸಾಧನೆ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya
error: Content is protected !!