July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿಗೆ ಉಡುಪಿ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ಶ್ರೀ ಸಾಯಿ ಗುರೂಜಿಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಫಲ್ಗುಣಿ ನದಿ ತೀರದಲ್ಲಿರುವ ಸುಂದರ ದೇವಸ್ಥಾನದ ಕೆಲಸ ಕಾರ್ಯಗಳ ಮೆಚ್ಚುಗೆ ವ್ಯಕ್ತಪಡಿಸಿದರು.


ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಗಳು ಗುರೂಜಿಯವರನ್ನು ಸ್ವಾಗತಿಸಿದರು. ದೇವಸ್ಥಾನದ ಪ್ರದಾನ ಅರ್ಚಕರಾದ ಹರೀಶ್ ಭಟ್, ರಾಜೇಂದ್ರ ಶೆಟ್ಟಿ ಕುರೆಲ್ಯ, ಹಾಗೂ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಸಾಯಿ ಗುರೂಜಿಯವರು ಉಡುಪಿಯಲ್ಲಿ ಆಧ್ಯಾತ್ಮಿಕ ಸಾಧನೆ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya
error: Content is protected !!