ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

ಬೆಳ್ತಂಗಡಿ: ಮಂಗಳೂರು ಮಾಂಡೋವಿ ಮೋಟಾರ್ಸ್ ನಲ್ಲಿ ಕಳೆದ 10 ವರ್ಷಗಳಿಂದ ಸೆಕ್ಯೂರಿಟಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಪ್ರಭಾಕರ ಆಚಾರ್ಯ (56ವ) ಮಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಎ.11ರಂದು ನಿಧನರಾದರು.

ಎಂದಿನಂತೆ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಪ್ರಭಾಕರ ಆಚಾರ್ಯ ರವರು ಎ.ಜೆ ಆಸ್ಪತ್ರೆಯ ಹತ್ತಿರ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಪ್ರಮಾಣದ ಕುಟುಂಬಸ್ಥರನ್ನು ಆಗಲಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya
error: Content is protected !!