27.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿ

ವಿಧಾನ ಸಭಾ ಚುನಾವಣೆ: ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಹೆಸರು ಘೋಷಣೆ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ ಮಾಡಿದೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಅವರ ಹೆಸರು ಘೋಷಣೆಯಾಗಿದೆ.
ವಿವರ:
ನಿಪ್ಪಾಣಿ – ಶಶಿಕಲಾ ಜೊಲ್ಲೆ
ಬೆಳಗಾವಿ ದಕ್ಷಿಣ – ಅಭಯ್ ಪಾಟೀಲ್, ಚಿಕ್ಕೋಡಿ – ರಮೇಶ್ ಕತ್ತಿ
ಮುಧೋಳ್ – ಗೋವಿಂದ ಕಾರಜೋಳ
ಅಥಣಿ‌- ಮಹೇಶ್ ಕುಮಟಳ್ಳಿ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಗೋಕಾಕ್ – ರಮೇಶ್ ಜಾರಕಿಹೋಳಿ
ಸಿಂದಗಿ – ರಮೇಶ್
ಜೇವರ್ಗಿ – ಶಿವಾನಂದ ಪಾಟೀಲ್
ಸುರಪುರ – ನರಸಿಂಹ ನಾಯಕ್
ಯಾದಗಿರಿ – ವೆಂಕಟರೆಡ್ಡಿ
ಗುಲ್ಬರ್ಗ ಉತ್ತರ – ಚಂದ್ರಕಾಂತ ಪಾಟೀಲ್
ವಿಜಯಪುರ – ಬಸನಗೌಡ ಪಾಟೀಲ್ ಯತ್ನಾಳ್
ದೇವದುರ್ಗ‌- ಶಿವಾನಂದ ನಾಯಕ್
ಮಸ್ಕಿ – ಪ್ರತಾಪ್ ಗೌಡ ಪಾಟೀಲ್
ಶಿಗ್ಗಾವಿ‌ – ಬಸವರಾಜ ಬೊಮ್ಮಾಯಿ
ಯಾದಗಿರಿ – ವಿರೂಪಾಕ್ಷ
ಬಳ್ಳಾರಿ ಗ್ರಾಮಾಂತರ – ಶ್ರೀರಾಮುಲು
ಸಂಡೂರು – ಶಿಲ್ಪ ರಾಘವೇಂದ್ರ
ಲಿಂಗಸಗೂರು – ಮಾನಪ್ಪ ವಜ್ಜಲ್
ಹೊನ್ನಾಳಿ – ರೇಣುಕಾಚಾರ್ಯ
ಶಿಕಾರಿಪುರ – ಬಿ.ವೈ. ರಾಘವೇಂದ್ರ
ಕುಂದಾಪುರ – ಕಿರಣ್ ಕುಮಾರ್ ಕೊಡ್ಗಿ
ಕಾಪು – ಗುರ್ಮೆ ಸುರೇಶ್ ಶೆಟ್ಟಿ
ಕಾರ್ಕಳ‌ – ಸುನೀಲ್ ಕುಮಾರ್
ಚಿಕ್ಕಮಗಳೂರು – ಸಿ‌.ಟಿ‌. ರವಿ
ಉಡುಪಿ – ಯಶ್ಪಾಲ್ ಸುವರ್ಣ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಹೊಸಪೇಟೆ – ಸಿದ್ಧಾರ್ಥ್ ಸಿಂಗ್
ಹುಕ್ಕೇರಿ – ನಿಖಿಲ್ ಕತ್ತಿ
ತೀರ್ಥಹಳ್ಳಿ – ಆರಗ ಜ್ಞಾನೇಂದ್ರ
ಸಾಗರ – ಹರತಾಳು ಹಾಲಪ್ಪ
ಶಿರಾ‌ – ರಾಜೇಶ್ ಗೌಡ
ಪದ್ಮನಾಭನಗರ – ಆರ್. ಅಶೋಕ್
ಕನಕಪುರ – ಆರ್‌. ಅಶೋಕ್
ಕೋಲಾರ‌ – ವರ್ತೂರು ಪ್ರಕಾಶ್
ರಾಜರಾಜೇಶ್ವರಿ ನಗರ – ಮುನಿರತ್ನ
ಮಲ್ಲೇಶ್ವರಂ – ಅಶ್ವಥ್ ನಾರಾಯಣ್
ಬೆಳ್ತಂಗಡಿ – ಹರೀಶ್ ಪೂಂಜಾ
ಮಂಗಳೂರು – ವೇದವ್ಯಾಸ್ ಕಾಮತ್ಮೂಡಬಿದಿರೆ – ಉಮಾನಾಥ್ ಕೋಟ್ಯಾನ್
ಮಂಗಳೂರು ನಗರ – ಭರತ್ ಶೆಟ್ಟಿ
ಪುತ್ತೂರು‌ – ಆಶಾ ತಿಮ್ಮಪ್ಪ
ಸುಳ್ಯ ‌- ಭಾಗೀರಥಿ ‌ಮುರುಳ್ಯ

Related posts

ಜಿಲ್ಲೆಯಲ್ಲಿ ವ್ಯಾಪಕಮಳೆಯಾಗುತ್ತಿರುವ ಹಿನ್ನೆಲೆ:ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೆ ನಾಳೆ ರಜೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya
error: Content is protected !!