30.7 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿ

ವಿಧಾನ ಸಭಾ ಚುನಾವಣೆ: ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಹೆಸರು ಘೋಷಣೆ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ ಮಾಡಿದೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಅವರ ಹೆಸರು ಘೋಷಣೆಯಾಗಿದೆ.
ವಿವರ:
ನಿಪ್ಪಾಣಿ – ಶಶಿಕಲಾ ಜೊಲ್ಲೆ
ಬೆಳಗಾವಿ ದಕ್ಷಿಣ – ಅಭಯ್ ಪಾಟೀಲ್, ಚಿಕ್ಕೋಡಿ – ರಮೇಶ್ ಕತ್ತಿ
ಮುಧೋಳ್ – ಗೋವಿಂದ ಕಾರಜೋಳ
ಅಥಣಿ‌- ಮಹೇಶ್ ಕುಮಟಳ್ಳಿ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಗೋಕಾಕ್ – ರಮೇಶ್ ಜಾರಕಿಹೋಳಿ
ಸಿಂದಗಿ – ರಮೇಶ್
ಜೇವರ್ಗಿ – ಶಿವಾನಂದ ಪಾಟೀಲ್
ಸುರಪುರ – ನರಸಿಂಹ ನಾಯಕ್
ಯಾದಗಿರಿ – ವೆಂಕಟರೆಡ್ಡಿ
ಗುಲ್ಬರ್ಗ ಉತ್ತರ – ಚಂದ್ರಕಾಂತ ಪಾಟೀಲ್
ವಿಜಯಪುರ – ಬಸನಗೌಡ ಪಾಟೀಲ್ ಯತ್ನಾಳ್
ದೇವದುರ್ಗ‌- ಶಿವಾನಂದ ನಾಯಕ್
ಮಸ್ಕಿ – ಪ್ರತಾಪ್ ಗೌಡ ಪಾಟೀಲ್
ಶಿಗ್ಗಾವಿ‌ – ಬಸವರಾಜ ಬೊಮ್ಮಾಯಿ
ಯಾದಗಿರಿ – ವಿರೂಪಾಕ್ಷ
ಬಳ್ಳಾರಿ ಗ್ರಾಮಾಂತರ – ಶ್ರೀರಾಮುಲು
ಸಂಡೂರು – ಶಿಲ್ಪ ರಾಘವೇಂದ್ರ
ಲಿಂಗಸಗೂರು – ಮಾನಪ್ಪ ವಜ್ಜಲ್
ಹೊನ್ನಾಳಿ – ರೇಣುಕಾಚಾರ್ಯ
ಶಿಕಾರಿಪುರ – ಬಿ.ವೈ. ರಾಘವೇಂದ್ರ
ಕುಂದಾಪುರ – ಕಿರಣ್ ಕುಮಾರ್ ಕೊಡ್ಗಿ
ಕಾಪು – ಗುರ್ಮೆ ಸುರೇಶ್ ಶೆಟ್ಟಿ
ಕಾರ್ಕಳ‌ – ಸುನೀಲ್ ಕುಮಾರ್
ಚಿಕ್ಕಮಗಳೂರು – ಸಿ‌.ಟಿ‌. ರವಿ
ಉಡುಪಿ – ಯಶ್ಪಾಲ್ ಸುವರ್ಣ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಹೊಸಪೇಟೆ – ಸಿದ್ಧಾರ್ಥ್ ಸಿಂಗ್
ಹುಕ್ಕೇರಿ – ನಿಖಿಲ್ ಕತ್ತಿ
ತೀರ್ಥಹಳ್ಳಿ – ಆರಗ ಜ್ಞಾನೇಂದ್ರ
ಸಾಗರ – ಹರತಾಳು ಹಾಲಪ್ಪ
ಶಿರಾ‌ – ರಾಜೇಶ್ ಗೌಡ
ಪದ್ಮನಾಭನಗರ – ಆರ್. ಅಶೋಕ್
ಕನಕಪುರ – ಆರ್‌. ಅಶೋಕ್
ಕೋಲಾರ‌ – ವರ್ತೂರು ಪ್ರಕಾಶ್
ರಾಜರಾಜೇಶ್ವರಿ ನಗರ – ಮುನಿರತ್ನ
ಮಲ್ಲೇಶ್ವರಂ – ಅಶ್ವಥ್ ನಾರಾಯಣ್
ಬೆಳ್ತಂಗಡಿ – ಹರೀಶ್ ಪೂಂಜಾ
ಮಂಗಳೂರು – ವೇದವ್ಯಾಸ್ ಕಾಮತ್ಮೂಡಬಿದಿರೆ – ಉಮಾನಾಥ್ ಕೋಟ್ಯಾನ್
ಮಂಗಳೂರು ನಗರ – ಭರತ್ ಶೆಟ್ಟಿ
ಪುತ್ತೂರು‌ – ಆಶಾ ತಿಮ್ಮಪ್ಪ
ಸುಳ್ಯ ‌- ಭಾಗೀರಥಿ ‌ಮುರುಳ್ಯ

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya
error: Content is protected !!