ಜಿಲ್ಲಾ ಸುದ್ದಿರಾಜ್ಯ ಸುದ್ದಿ

ವಿಧಾನ ಸಭಾ ಚುನಾವಣೆ: ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಹೆಸರು ಘೋಷಣೆ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ ಮಾಡಿದೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಅವರ ಹೆಸರು ಘೋಷಣೆಯಾಗಿದೆ.
ವಿವರ:
ನಿಪ್ಪಾಣಿ – ಶಶಿಕಲಾ ಜೊಲ್ಲೆ
ಬೆಳಗಾವಿ ದಕ್ಷಿಣ – ಅಭಯ್ ಪಾಟೀಲ್, ಚಿಕ್ಕೋಡಿ – ರಮೇಶ್ ಕತ್ತಿ
ಮುಧೋಳ್ – ಗೋವಿಂದ ಕಾರಜೋಳ
ಅಥಣಿ‌- ಮಹೇಶ್ ಕುಮಟಳ್ಳಿ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಗೋಕಾಕ್ – ರಮೇಶ್ ಜಾರಕಿಹೋಳಿ
ಸಿಂದಗಿ – ರಮೇಶ್
ಜೇವರ್ಗಿ – ಶಿವಾನಂದ ಪಾಟೀಲ್
ಸುರಪುರ – ನರಸಿಂಹ ನಾಯಕ್
ಯಾದಗಿರಿ – ವೆಂಕಟರೆಡ್ಡಿ
ಗುಲ್ಬರ್ಗ ಉತ್ತರ – ಚಂದ್ರಕಾಂತ ಪಾಟೀಲ್
ವಿಜಯಪುರ – ಬಸನಗೌಡ ಪಾಟೀಲ್ ಯತ್ನಾಳ್
ದೇವದುರ್ಗ‌- ಶಿವಾನಂದ ನಾಯಕ್
ಮಸ್ಕಿ – ಪ್ರತಾಪ್ ಗೌಡ ಪಾಟೀಲ್
ಶಿಗ್ಗಾವಿ‌ – ಬಸವರಾಜ ಬೊಮ್ಮಾಯಿ
ಯಾದಗಿರಿ – ವಿರೂಪಾಕ್ಷ
ಬಳ್ಳಾರಿ ಗ್ರಾಮಾಂತರ – ಶ್ರೀರಾಮುಲು
ಸಂಡೂರು – ಶಿಲ್ಪ ರಾಘವೇಂದ್ರ
ಲಿಂಗಸಗೂರು – ಮಾನಪ್ಪ ವಜ್ಜಲ್
ಹೊನ್ನಾಳಿ – ರೇಣುಕಾಚಾರ್ಯ
ಶಿಕಾರಿಪುರ – ಬಿ.ವೈ. ರಾಘವೇಂದ್ರ
ಕುಂದಾಪುರ – ಕಿರಣ್ ಕುಮಾರ್ ಕೊಡ್ಗಿ
ಕಾಪು – ಗುರ್ಮೆ ಸುರೇಶ್ ಶೆಟ್ಟಿ
ಕಾರ್ಕಳ‌ – ಸುನೀಲ್ ಕುಮಾರ್
ಚಿಕ್ಕಮಗಳೂರು – ಸಿ‌.ಟಿ‌. ರವಿ
ಉಡುಪಿ – ಯಶ್ಪಾಲ್ ಸುವರ್ಣ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಹೊಸಪೇಟೆ – ಸಿದ್ಧಾರ್ಥ್ ಸಿಂಗ್
ಹುಕ್ಕೇರಿ – ನಿಖಿಲ್ ಕತ್ತಿ
ತೀರ್ಥಹಳ್ಳಿ – ಆರಗ ಜ್ಞಾನೇಂದ್ರ
ಸಾಗರ – ಹರತಾಳು ಹಾಲಪ್ಪ
ಶಿರಾ‌ – ರಾಜೇಶ್ ಗೌಡ
ಪದ್ಮನಾಭನಗರ – ಆರ್. ಅಶೋಕ್
ಕನಕಪುರ – ಆರ್‌. ಅಶೋಕ್
ಕೋಲಾರ‌ – ವರ್ತೂರು ಪ್ರಕಾಶ್
ರಾಜರಾಜೇಶ್ವರಿ ನಗರ – ಮುನಿರತ್ನ
ಮಲ್ಲೇಶ್ವರಂ – ಅಶ್ವಥ್ ನಾರಾಯಣ್
ಬೆಳ್ತಂಗಡಿ – ಹರೀಶ್ ಪೂಂಜಾ
ಮಂಗಳೂರು – ವೇದವ್ಯಾಸ್ ಕಾಮತ್ಮೂಡಬಿದಿರೆ – ಉಮಾನಾಥ್ ಕೋಟ್ಯಾನ್
ಮಂಗಳೂರು ನಗರ – ಭರತ್ ಶೆಟ್ಟಿ
ಪುತ್ತೂರು‌ – ಆಶಾ ತಿಮ್ಮಪ್ಪ
ಸುಳ್ಯ ‌- ಭಾಗೀರಥಿ ‌ಮುರುಳ್ಯ

Related posts

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya
error: Content is protected !!