23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಬಂದಾರು ಗ್ರಾಮದ ಮೈರೋಳ್ತಡ್ಕ ಒಕ್ಕೂಟದಲ್ಲಿ ಆರಂಭಗೊಂಡ ಶಾಂಭವಿ ಜ್ಞಾನ ವಿಕಾಸ ಕೇಂದ್ರವು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಲ್ಲಿ ಕಳೆದ 23ವರ್ಷಗಳಿಂದ ನಡೆದು ಬಂದಿದ್ದು, ಕೇಂದ್ರದ ಸದಸ್ಯರು ಮಹಿಳಾ ಸಬಲೀಕರಣ, ಕೌಟುಂಬಿಕ ಸಾಮರಸ್ಯ, ವೈಯುಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಆರ್ಥಿಕ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮುಂತಾದ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡು ಉತ್ತಮ ರೀತಿಯ ಅಭಿವೃದ್ಧಿ ಹೊಂದಿರುತ್ತಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಈ ಕೇಂದ್ರಗಳಿಗೆ ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರ ಎಂದು ಗುರುತಿಸಿ ಅಭಿನಂದನಾ ಪ್ರಮಾಣ ಪತ್ರ ವನ್ನು ನೀಡಲಾಯಿತು.

ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿ, ಶ್ರೀಮತಿ ಗಿರಿಜಾ ಧನ್ಯವಾದವಿತ್ತರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya
error: Content is protected !!