22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

ಬೆಳ್ತಂಗಡಿ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಓಡಿಲ್ನಾಳದ ರತ್ನಾಕರ ಎಂಬವರು ಬೆಳ್ತಂಗಡಿ ಕಸಬದ ಕೆಲ್ಲಗುತ್ತು ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ.

ಅಬಕಾರಿ ಜಂಟಿ ಆಯುಕ್ತರು ಮಂಗಳೂರು ಹಾಗೂ ಅಬಕಾರಿ ಉಪ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಮತ್ತು ಅಬಕಾರಿ ಉಪ ಅಧೀಕ್ಷಕರು ಬಂಟ್ವಾಳ ಉಪ ವಿಭಾಗರವರ ಹಾಗೂ ಅಬಕಾರಿ ನಿರೀಕ್ಷಕರು ಬೆಳ್ತಂಗಡಿ ವಲಯರವರ ನಿರ್ದೇಶನದಂತೆ ಈ ಕಾಯಾ೯ಚರಣೆ ನಡೆಯಿತು.
ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, 17,280ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. , ಪರಾರಿಯಾದ ಆರೋಪಿಯ ವಿರುದ್ದ ಮೊಕದ್ದಮೆಯನ್ನು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ವಾಹನ ಹಾಗೂ ಸೊತ್ತಿನ ಒಟ್ಟು ಮೌಲ್ಯ ಸುಮಾರು 3,31,720/- ಆಗಿದೆ.
ಪ್ರಕರಣವನ್ನು ಸಯ್ಯದ್ ಶಬೀರ್ ಅಬಕಾರಿ ಉಪ ನಿರೀಕ್ಷಕರು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya
error: Content is protected !!