22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

ವೇಣೂರು : ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮವು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು.

ಎ.ಬಿ.ವಿ.ಪಿ. ಮಂಗಳೂರು ವಿಭಾಗ ಪ್ರಮುಖರು, ಶ್ರೀ ನಾರಾಯಣ ಗುರು ಕಾಲೇಜು ಮಂಗಳೂರು ಇಲ್ಲಿನ ಉಪನ್ಯಾಸಕ ಕೇಶವ ಬಂಗೇರರು ದಿಕ್ಸೂಚಿ ಭಾಷಣ ಮಾಡಿದರು, ಭಾರತ್ ಮಾತಾ ಪೂಜಾ ಸಮಿತಿ ಬೆಳ್ತಂಗಡಿ ತಾಲೂಕಿನ ಅಧ್ಯಕ್ಷ ಮಾಧವ ಕಾರಂತ್ ವೇಣೂರು ಅಧ್ಯಕ್ಷತೆ ವಹಿಸಿದ್ದರು, ಬಿಎಂಎಸ್ ಜಿಲ್ಲಾಧ್ಯಕ್ಷರು, ವಕೀಲರಾದ ಅನಿಲ್ ಕುಮಾರ್ ಯು ಕಾರ್ಯಕ್ರಮ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಭಾರತ ಮಾತಾ ಪೂಜಾ ಸಮಿತಿಯ ಪ್ರಮುಖರಾದ ಶಿವ ಪ್ರಸಾದ್ ಮಲೆಬೆಟ್ಟು, ಸಂದೀಪ್ ಹೆಗ್ಡೆ, ಪ್ರಮೋದ್ ಪೆರಾಡಿ, ಸುಪ್ತ ಶಕ್ತಿಯ ರವಿ, ಧರ್ಮ ಜಾಗರಣದ ಮನಮೋಹನ್ ,ಹಿಂದೂ ಸಂಘಟನೆಯ ಪ್ರಮುಖರಾದ ನಿರಂಜನ್ ಕುಕ್ಕೆಡಿ, ರಕ್ಷಿತ್ ಸಾವ್ಯ, ಮೋಹನ್ ಅಂಡಿಂಜೆ, ಸುಂದರ ಹೆಗ್ಡೆ, ವಿಜಯ ಗೌಡ, ನೇಮಯ್ಯ್ ಕುಲಾಲ್, ಭಾಸ್ಕರ್ ಪೈ, ಜನಾರ್ಧನ ನಿಟ್ಟಡೆ, ಪ್ರತೀಕ್ಷ ಸುವರ್ಣ ರಾಷ್ಟ್ರ ಸೇವಕ ಸಮಿತಿಯ ಗಿರಿಜಮ್ಮ, ರೋಹಿಣಿ ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು.

Related posts

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya
error: Content is protected !!