September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

ವೇಣೂರು : ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮವು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು.

ಎ.ಬಿ.ವಿ.ಪಿ. ಮಂಗಳೂರು ವಿಭಾಗ ಪ್ರಮುಖರು, ಶ್ರೀ ನಾರಾಯಣ ಗುರು ಕಾಲೇಜು ಮಂಗಳೂರು ಇಲ್ಲಿನ ಉಪನ್ಯಾಸಕ ಕೇಶವ ಬಂಗೇರರು ದಿಕ್ಸೂಚಿ ಭಾಷಣ ಮಾಡಿದರು, ಭಾರತ್ ಮಾತಾ ಪೂಜಾ ಸಮಿತಿ ಬೆಳ್ತಂಗಡಿ ತಾಲೂಕಿನ ಅಧ್ಯಕ್ಷ ಮಾಧವ ಕಾರಂತ್ ವೇಣೂರು ಅಧ್ಯಕ್ಷತೆ ವಹಿಸಿದ್ದರು, ಬಿಎಂಎಸ್ ಜಿಲ್ಲಾಧ್ಯಕ್ಷರು, ವಕೀಲರಾದ ಅನಿಲ್ ಕುಮಾರ್ ಯು ಕಾರ್ಯಕ್ರಮ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಭಾರತ ಮಾತಾ ಪೂಜಾ ಸಮಿತಿಯ ಪ್ರಮುಖರಾದ ಶಿವ ಪ್ರಸಾದ್ ಮಲೆಬೆಟ್ಟು, ಸಂದೀಪ್ ಹೆಗ್ಡೆ, ಪ್ರಮೋದ್ ಪೆರಾಡಿ, ಸುಪ್ತ ಶಕ್ತಿಯ ರವಿ, ಧರ್ಮ ಜಾಗರಣದ ಮನಮೋಹನ್ ,ಹಿಂದೂ ಸಂಘಟನೆಯ ಪ್ರಮುಖರಾದ ನಿರಂಜನ್ ಕುಕ್ಕೆಡಿ, ರಕ್ಷಿತ್ ಸಾವ್ಯ, ಮೋಹನ್ ಅಂಡಿಂಜೆ, ಸುಂದರ ಹೆಗ್ಡೆ, ವಿಜಯ ಗೌಡ, ನೇಮಯ್ಯ್ ಕುಲಾಲ್, ಭಾಸ್ಕರ್ ಪೈ, ಜನಾರ್ಧನ ನಿಟ್ಟಡೆ, ಪ್ರತೀಕ್ಷ ಸುವರ್ಣ ರಾಷ್ಟ್ರ ಸೇವಕ ಸಮಿತಿಯ ಗಿರಿಜಮ್ಮ, ರೋಹಿಣಿ ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ನಿಡ್ಲೆ: ರಾಧಾಕೃಷ್ಣ ಆಚಾರ್ಯ ನಿಧನ

Suddi Udaya
error: Content is protected !!