25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

ವೇಣೂರು : ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮವು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು.

ಎ.ಬಿ.ವಿ.ಪಿ. ಮಂಗಳೂರು ವಿಭಾಗ ಪ್ರಮುಖರು, ಶ್ರೀ ನಾರಾಯಣ ಗುರು ಕಾಲೇಜು ಮಂಗಳೂರು ಇಲ್ಲಿನ ಉಪನ್ಯಾಸಕ ಕೇಶವ ಬಂಗೇರರು ದಿಕ್ಸೂಚಿ ಭಾಷಣ ಮಾಡಿದರು, ಭಾರತ್ ಮಾತಾ ಪೂಜಾ ಸಮಿತಿ ಬೆಳ್ತಂಗಡಿ ತಾಲೂಕಿನ ಅಧ್ಯಕ್ಷ ಮಾಧವ ಕಾರಂತ್ ವೇಣೂರು ಅಧ್ಯಕ್ಷತೆ ವಹಿಸಿದ್ದರು, ಬಿಎಂಎಸ್ ಜಿಲ್ಲಾಧ್ಯಕ್ಷರು, ವಕೀಲರಾದ ಅನಿಲ್ ಕುಮಾರ್ ಯು ಕಾರ್ಯಕ್ರಮ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಭಾರತ ಮಾತಾ ಪೂಜಾ ಸಮಿತಿಯ ಪ್ರಮುಖರಾದ ಶಿವ ಪ್ರಸಾದ್ ಮಲೆಬೆಟ್ಟು, ಸಂದೀಪ್ ಹೆಗ್ಡೆ, ಪ್ರಮೋದ್ ಪೆರಾಡಿ, ಸುಪ್ತ ಶಕ್ತಿಯ ರವಿ, ಧರ್ಮ ಜಾಗರಣದ ಮನಮೋಹನ್ ,ಹಿಂದೂ ಸಂಘಟನೆಯ ಪ್ರಮುಖರಾದ ನಿರಂಜನ್ ಕುಕ್ಕೆಡಿ, ರಕ್ಷಿತ್ ಸಾವ್ಯ, ಮೋಹನ್ ಅಂಡಿಂಜೆ, ಸುಂದರ ಹೆಗ್ಡೆ, ವಿಜಯ ಗೌಡ, ನೇಮಯ್ಯ್ ಕುಲಾಲ್, ಭಾಸ್ಕರ್ ಪೈ, ಜನಾರ್ಧನ ನಿಟ್ಟಡೆ, ಪ್ರತೀಕ್ಷ ಸುವರ್ಣ ರಾಷ್ಟ್ರ ಸೇವಕ ಸಮಿತಿಯ ಗಿರಿಜಮ್ಮ, ರೋಹಿಣಿ ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya
error: Content is protected !!