25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

ಉಜಿರೆ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೀರಚಿಲುಮೆ ಎಂಬಲ್ಲಿ ಶಶಿಧರ್ ರವರು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ.

ಅಬಕಾರಿ ಜಂಟಿ ಆಯುಕ್ತರು ಮಂಗಳೂರು ಹಾಗೂ ಅಬಕಾರಿ ಉಪ ಆಯುಕ್ತರು. ದಕ್ಷಿಣ ಕನ್ನಡ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಮತ್ತು ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗರವರ ಹಾಗೂ ಅಬಕಾರಿ ನಿರೀಕ್ಷಕರು ಬೆಳ್ತಂಗಡಿ ವಲಯರವರ ನಿರ್ದೇಶನದಂತೆ ಈ ಕಾಯಾ೯ಚರಣೆ ನಡೆಯಿತು.

ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, 8,640ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಆರೋಪಿಯ ವಿರುದ್ದ ಮೊಕದ್ದಮೆಯನ್ನು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ವಾಹನ ಹಾಗೂ ಸೊತ್ತಿನ ಒಟ್ಟು ಮೌಲ್ಯ ಸುಮಾರು ರೂ.1,53,360 ಆಗಿರುತ್ತದೆ.

ಪ್ರಕರಣವನ್ನು ನವೀನ್ ಕುಮಾರ್‌ ಅಬಕಾರಿ ನಿರೀಕ್ಷಕರು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya
error: Content is protected !!