22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

ಉಜಿರೆ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೀರಚಿಲುಮೆ ಎಂಬಲ್ಲಿ ಶಶಿಧರ್ ರವರು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ.

ಅಬಕಾರಿ ಜಂಟಿ ಆಯುಕ್ತರು ಮಂಗಳೂರು ಹಾಗೂ ಅಬಕಾರಿ ಉಪ ಆಯುಕ್ತರು. ದಕ್ಷಿಣ ಕನ್ನಡ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಮತ್ತು ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗರವರ ಹಾಗೂ ಅಬಕಾರಿ ನಿರೀಕ್ಷಕರು ಬೆಳ್ತಂಗಡಿ ವಲಯರವರ ನಿರ್ದೇಶನದಂತೆ ಈ ಕಾಯಾ೯ಚರಣೆ ನಡೆಯಿತು.

ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, 8,640ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಆರೋಪಿಯ ವಿರುದ್ದ ಮೊಕದ್ದಮೆಯನ್ನು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ವಾಹನ ಹಾಗೂ ಸೊತ್ತಿನ ಒಟ್ಟು ಮೌಲ್ಯ ಸುಮಾರು ರೂ.1,53,360 ಆಗಿರುತ್ತದೆ.

ಪ್ರಕರಣವನ್ನು ನವೀನ್ ಕುಮಾರ್‌ ಅಬಕಾರಿ ನಿರೀಕ್ಷಕರು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya
error: Content is protected !!