24.8 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿ

ವಿಧಾನ ಸಭಾ ಚುನಾವಣೆ: ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಹೆಸರು ಘೋಷಣೆ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ ಮಾಡಿದೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಅವರ ಹೆಸರು ಘೋಷಣೆಯಾಗಿದೆ.
ವಿವರ:
ನಿಪ್ಪಾಣಿ – ಶಶಿಕಲಾ ಜೊಲ್ಲೆ
ಬೆಳಗಾವಿ ದಕ್ಷಿಣ – ಅಭಯ್ ಪಾಟೀಲ್, ಚಿಕ್ಕೋಡಿ – ರಮೇಶ್ ಕತ್ತಿ
ಮುಧೋಳ್ – ಗೋವಿಂದ ಕಾರಜೋಳ
ಅಥಣಿ‌- ಮಹೇಶ್ ಕುಮಟಳ್ಳಿ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಗೋಕಾಕ್ – ರಮೇಶ್ ಜಾರಕಿಹೋಳಿ
ಸಿಂದಗಿ – ರಮೇಶ್
ಜೇವರ್ಗಿ – ಶಿವಾನಂದ ಪಾಟೀಲ್
ಸುರಪುರ – ನರಸಿಂಹ ನಾಯಕ್
ಯಾದಗಿರಿ – ವೆಂಕಟರೆಡ್ಡಿ
ಗುಲ್ಬರ್ಗ ಉತ್ತರ – ಚಂದ್ರಕಾಂತ ಪಾಟೀಲ್
ವಿಜಯಪುರ – ಬಸನಗೌಡ ಪಾಟೀಲ್ ಯತ್ನಾಳ್
ದೇವದುರ್ಗ‌- ಶಿವಾನಂದ ನಾಯಕ್
ಮಸ್ಕಿ – ಪ್ರತಾಪ್ ಗೌಡ ಪಾಟೀಲ್
ಶಿಗ್ಗಾವಿ‌ – ಬಸವರಾಜ ಬೊಮ್ಮಾಯಿ
ಯಾದಗಿರಿ – ವಿರೂಪಾಕ್ಷ
ಬಳ್ಳಾರಿ ಗ್ರಾಮಾಂತರ – ಶ್ರೀರಾಮುಲು
ಸಂಡೂರು – ಶಿಲ್ಪ ರಾಘವೇಂದ್ರ
ಲಿಂಗಸಗೂರು – ಮಾನಪ್ಪ ವಜ್ಜಲ್
ಹೊನ್ನಾಳಿ – ರೇಣುಕಾಚಾರ್ಯ
ಶಿಕಾರಿಪುರ – ಬಿ.ವೈ. ರಾಘವೇಂದ್ರ
ಕುಂದಾಪುರ – ಕಿರಣ್ ಕುಮಾರ್ ಕೊಡ್ಗಿ
ಕಾಪು – ಗುರ್ಮೆ ಸುರೇಶ್ ಶೆಟ್ಟಿ
ಕಾರ್ಕಳ‌ – ಸುನೀಲ್ ಕುಮಾರ್
ಚಿಕ್ಕಮಗಳೂರು – ಸಿ‌.ಟಿ‌. ರವಿ
ಉಡುಪಿ – ಯಶ್ಪಾಲ್ ಸುವರ್ಣ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಹೊಸಪೇಟೆ – ಸಿದ್ಧಾರ್ಥ್ ಸಿಂಗ್
ಹುಕ್ಕೇರಿ – ನಿಖಿಲ್ ಕತ್ತಿ
ತೀರ್ಥಹಳ್ಳಿ – ಆರಗ ಜ್ಞಾನೇಂದ್ರ
ಸಾಗರ – ಹರತಾಳು ಹಾಲಪ್ಪ
ಶಿರಾ‌ – ರಾಜೇಶ್ ಗೌಡ
ಪದ್ಮನಾಭನಗರ – ಆರ್. ಅಶೋಕ್
ಕನಕಪುರ – ಆರ್‌. ಅಶೋಕ್
ಕೋಲಾರ‌ – ವರ್ತೂರು ಪ್ರಕಾಶ್
ರಾಜರಾಜೇಶ್ವರಿ ನಗರ – ಮುನಿರತ್ನ
ಮಲ್ಲೇಶ್ವರಂ – ಅಶ್ವಥ್ ನಾರಾಯಣ್
ಬೆಳ್ತಂಗಡಿ – ಹರೀಶ್ ಪೂಂಜಾ
ಮಂಗಳೂರು – ವೇದವ್ಯಾಸ್ ಕಾಮತ್ಮೂಡಬಿದಿರೆ – ಉಮಾನಾಥ್ ಕೋಟ್ಯಾನ್
ಮಂಗಳೂರು ನಗರ – ಭರತ್ ಶೆಟ್ಟಿ
ಪುತ್ತೂರು‌ – ಆಶಾ ತಿಮ್ಮಪ್ಪ
ಸುಳ್ಯ ‌- ಭಾಗೀರಥಿ ‌ಮುರುಳ್ಯ

Related posts

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya
error: Content is protected !!