30.7 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿ

ವಿಧಾನ ಸಭಾ ಚುನಾವಣೆ: ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಹೆಸರು ಘೋಷಣೆ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ ಮಾಡಿದೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಅವರ ಹೆಸರು ಘೋಷಣೆಯಾಗಿದೆ.
ವಿವರ:
ನಿಪ್ಪಾಣಿ – ಶಶಿಕಲಾ ಜೊಲ್ಲೆ
ಬೆಳಗಾವಿ ದಕ್ಷಿಣ – ಅಭಯ್ ಪಾಟೀಲ್, ಚಿಕ್ಕೋಡಿ – ರಮೇಶ್ ಕತ್ತಿ
ಮುಧೋಳ್ – ಗೋವಿಂದ ಕಾರಜೋಳ
ಅಥಣಿ‌- ಮಹೇಶ್ ಕುಮಟಳ್ಳಿ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಗೋಕಾಕ್ – ರಮೇಶ್ ಜಾರಕಿಹೋಳಿ
ಸಿಂದಗಿ – ರಮೇಶ್
ಜೇವರ್ಗಿ – ಶಿವಾನಂದ ಪಾಟೀಲ್
ಸುರಪುರ – ನರಸಿಂಹ ನಾಯಕ್
ಯಾದಗಿರಿ – ವೆಂಕಟರೆಡ್ಡಿ
ಗುಲ್ಬರ್ಗ ಉತ್ತರ – ಚಂದ್ರಕಾಂತ ಪಾಟೀಲ್
ವಿಜಯಪುರ – ಬಸನಗೌಡ ಪಾಟೀಲ್ ಯತ್ನಾಳ್
ದೇವದುರ್ಗ‌- ಶಿವಾನಂದ ನಾಯಕ್
ಮಸ್ಕಿ – ಪ್ರತಾಪ್ ಗೌಡ ಪಾಟೀಲ್
ಶಿಗ್ಗಾವಿ‌ – ಬಸವರಾಜ ಬೊಮ್ಮಾಯಿ
ಯಾದಗಿರಿ – ವಿರೂಪಾಕ್ಷ
ಬಳ್ಳಾರಿ ಗ್ರಾಮಾಂತರ – ಶ್ರೀರಾಮುಲು
ಸಂಡೂರು – ಶಿಲ್ಪ ರಾಘವೇಂದ್ರ
ಲಿಂಗಸಗೂರು – ಮಾನಪ್ಪ ವಜ್ಜಲ್
ಹೊನ್ನಾಳಿ – ರೇಣುಕಾಚಾರ್ಯ
ಶಿಕಾರಿಪುರ – ಬಿ.ವೈ. ರಾಘವೇಂದ್ರ
ಕುಂದಾಪುರ – ಕಿರಣ್ ಕುಮಾರ್ ಕೊಡ್ಗಿ
ಕಾಪು – ಗುರ್ಮೆ ಸುರೇಶ್ ಶೆಟ್ಟಿ
ಕಾರ್ಕಳ‌ – ಸುನೀಲ್ ಕುಮಾರ್
ಚಿಕ್ಕಮಗಳೂರು – ಸಿ‌.ಟಿ‌. ರವಿ
ಉಡುಪಿ – ಯಶ್ಪಾಲ್ ಸುವರ್ಣ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಹೊಸಪೇಟೆ – ಸಿದ್ಧಾರ್ಥ್ ಸಿಂಗ್
ಹುಕ್ಕೇರಿ – ನಿಖಿಲ್ ಕತ್ತಿ
ತೀರ್ಥಹಳ್ಳಿ – ಆರಗ ಜ್ಞಾನೇಂದ್ರ
ಸಾಗರ – ಹರತಾಳು ಹಾಲಪ್ಪ
ಶಿರಾ‌ – ರಾಜೇಶ್ ಗೌಡ
ಪದ್ಮನಾಭನಗರ – ಆರ್. ಅಶೋಕ್
ಕನಕಪುರ – ಆರ್‌. ಅಶೋಕ್
ಕೋಲಾರ‌ – ವರ್ತೂರು ಪ್ರಕಾಶ್
ರಾಜರಾಜೇಶ್ವರಿ ನಗರ – ಮುನಿರತ್ನ
ಮಲ್ಲೇಶ್ವರಂ – ಅಶ್ವಥ್ ನಾರಾಯಣ್
ಬೆಳ್ತಂಗಡಿ – ಹರೀಶ್ ಪೂಂಜಾ
ಮಂಗಳೂರು – ವೇದವ್ಯಾಸ್ ಕಾಮತ್ಮೂಡಬಿದಿರೆ – ಉಮಾನಾಥ್ ಕೋಟ್ಯಾನ್
ಮಂಗಳೂರು ನಗರ – ಭರತ್ ಶೆಟ್ಟಿ
ಪುತ್ತೂರು‌ – ಆಶಾ ತಿಮ್ಮಪ್ಪ
ಸುಳ್ಯ ‌- ಭಾಗೀರಥಿ ‌ಮುರುಳ್ಯ

Related posts

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya
error: Content is protected !!