25.5 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿರಾಜ್ಯ ಸುದ್ದಿ

ವಿಧಾನ ಸಭಾ ಚುನಾವಣೆ: ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಹೆಸರು ಘೋಷಣೆ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ ಮಾಡಿದೆ.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಅವರ ಹೆಸರು ಘೋಷಣೆಯಾಗಿದೆ.
ವಿವರ:
ನಿಪ್ಪಾಣಿ – ಶಶಿಕಲಾ ಜೊಲ್ಲೆ
ಬೆಳಗಾವಿ ದಕ್ಷಿಣ – ಅಭಯ್ ಪಾಟೀಲ್, ಚಿಕ್ಕೋಡಿ – ರಮೇಶ್ ಕತ್ತಿ
ಮುಧೋಳ್ – ಗೋವಿಂದ ಕಾರಜೋಳ
ಅಥಣಿ‌- ಮಹೇಶ್ ಕುಮಟಳ್ಳಿ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಗೋಕಾಕ್ – ರಮೇಶ್ ಜಾರಕಿಹೋಳಿ
ಸಿಂದಗಿ – ರಮೇಶ್
ಜೇವರ್ಗಿ – ಶಿವಾನಂದ ಪಾಟೀಲ್
ಸುರಪುರ – ನರಸಿಂಹ ನಾಯಕ್
ಯಾದಗಿರಿ – ವೆಂಕಟರೆಡ್ಡಿ
ಗುಲ್ಬರ್ಗ ಉತ್ತರ – ಚಂದ್ರಕಾಂತ ಪಾಟೀಲ್
ವಿಜಯಪುರ – ಬಸನಗೌಡ ಪಾಟೀಲ್ ಯತ್ನಾಳ್
ದೇವದುರ್ಗ‌- ಶಿವಾನಂದ ನಾಯಕ್
ಮಸ್ಕಿ – ಪ್ರತಾಪ್ ಗೌಡ ಪಾಟೀಲ್
ಶಿಗ್ಗಾವಿ‌ – ಬಸವರಾಜ ಬೊಮ್ಮಾಯಿ
ಯಾದಗಿರಿ – ವಿರೂಪಾಕ್ಷ
ಬಳ್ಳಾರಿ ಗ್ರಾಮಾಂತರ – ಶ್ರೀರಾಮುಲು
ಸಂಡೂರು – ಶಿಲ್ಪ ರಾಘವೇಂದ್ರ
ಲಿಂಗಸಗೂರು – ಮಾನಪ್ಪ ವಜ್ಜಲ್
ಹೊನ್ನಾಳಿ – ರೇಣುಕಾಚಾರ್ಯ
ಶಿಕಾರಿಪುರ – ಬಿ.ವೈ. ರಾಘವೇಂದ್ರ
ಕುಂದಾಪುರ – ಕಿರಣ್ ಕುಮಾರ್ ಕೊಡ್ಗಿ
ಕಾಪು – ಗುರ್ಮೆ ಸುರೇಶ್ ಶೆಟ್ಟಿ
ಕಾರ್ಕಳ‌ – ಸುನೀಲ್ ಕುಮಾರ್
ಚಿಕ್ಕಮಗಳೂರು – ಸಿ‌.ಟಿ‌. ರವಿ
ಉಡುಪಿ – ಯಶ್ಪಾಲ್ ಸುವರ್ಣ
ಅರಬಾವಿ – ಬಾಲಚಂದ್ರ ಜಾರಕಿಹೋಳಿ
ಹೊಸಪೇಟೆ – ಸಿದ್ಧಾರ್ಥ್ ಸಿಂಗ್
ಹುಕ್ಕೇರಿ – ನಿಖಿಲ್ ಕತ್ತಿ
ತೀರ್ಥಹಳ್ಳಿ – ಆರಗ ಜ್ಞಾನೇಂದ್ರ
ಸಾಗರ – ಹರತಾಳು ಹಾಲಪ್ಪ
ಶಿರಾ‌ – ರಾಜೇಶ್ ಗೌಡ
ಪದ್ಮನಾಭನಗರ – ಆರ್. ಅಶೋಕ್
ಕನಕಪುರ – ಆರ್‌. ಅಶೋಕ್
ಕೋಲಾರ‌ – ವರ್ತೂರು ಪ್ರಕಾಶ್
ರಾಜರಾಜೇಶ್ವರಿ ನಗರ – ಮುನಿರತ್ನ
ಮಲ್ಲೇಶ್ವರಂ – ಅಶ್ವಥ್ ನಾರಾಯಣ್
ಬೆಳ್ತಂಗಡಿ – ಹರೀಶ್ ಪೂಂಜಾ
ಮಂಗಳೂರು – ವೇದವ್ಯಾಸ್ ಕಾಮತ್ಮೂಡಬಿದಿರೆ – ಉಮಾನಾಥ್ ಕೋಟ್ಯಾನ್
ಮಂಗಳೂರು ನಗರ – ಭರತ್ ಶೆಟ್ಟಿ
ಪುತ್ತೂರು‌ – ಆಶಾ ತಿಮ್ಮಪ್ಪ
ಸುಳ್ಯ ‌- ಭಾಗೀರಥಿ ‌ಮುರುಳ್ಯ

Related posts

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya
error: Content is protected !!