23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

ಉಜಿರೆ ಸ್ನಾತಕೋತ್ತರ ವಿಭಾಗ ಮತ್ತು ಸೈಕಾಲಜಿಯಲ್ಲಿ ಸಂಶೋಧನೆ ವಿಭಾಗ ಆಯೋಜಿಸಿದ ರಾಷ್ಟ್ರೀಯ ಸೆಮಿನಾರ್ “ಸಮಾ‍ಜಕ್ಕೆ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ಎಂಬ ವಿಷಯದ ಕುರಿತು ಸೆಮಿನಾರ್ ಎ.12 ರಂದು ಉಜಿರೆ ಎಸ್.ಡಿ.ಎಮ್ ಪಿಜಿ ಸೆಂಟರ್ ನಲ್ಲಿ ಜರುಗಿತು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರು ಡಾ.ಕುಮಾರ ಹೆಗಡೆ ಬಿ.ಎ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಡೀನ್ ಪಿಜಿ ವಿಭಾಗದ ಡಾ. ವಿಶ್ವನಾಥ ಪಿ , ಬೆಂಗಳೂರು ಮುಕ್ತ ಫೌಂಡೇಶನ್ ನಿರ್ದೇಶಕರು ಡಾ. ಅಶ್ವಿನಿ ಎನ್.ವಿ ಭಾಗವಹಿಸಿದ್ದರು.

ವಂದನಾ ಜೈನ್ , ಸಂಘಟನಾ ಕಾರ್ಯದರ್ಶಿ ಡಾ.ಮಹೇಶ ಬಾಬು. ಎನ್, ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!