23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

ಉಜಿರೆ ಸ್ನಾತಕೋತ್ತರ ವಿಭಾಗ ಮತ್ತು ಸೈಕಾಲಜಿಯಲ್ಲಿ ಸಂಶೋಧನೆ ವಿಭಾಗ ಆಯೋಜಿಸಿದ ರಾಷ್ಟ್ರೀಯ ಸೆಮಿನಾರ್ “ಸಮಾ‍ಜಕ್ಕೆ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ಎಂಬ ವಿಷಯದ ಕುರಿತು ಸೆಮಿನಾರ್ ಎ.12 ರಂದು ಉಜಿರೆ ಎಸ್.ಡಿ.ಎಮ್ ಪಿಜಿ ಸೆಂಟರ್ ನಲ್ಲಿ ಜರುಗಿತು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರು ಡಾ.ಕುಮಾರ ಹೆಗಡೆ ಬಿ.ಎ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಡೀನ್ ಪಿಜಿ ವಿಭಾಗದ ಡಾ. ವಿಶ್ವನಾಥ ಪಿ , ಬೆಂಗಳೂರು ಮುಕ್ತ ಫೌಂಡೇಶನ್ ನಿರ್ದೇಶಕರು ಡಾ. ಅಶ್ವಿನಿ ಎನ್.ವಿ ಭಾಗವಹಿಸಿದ್ದರು.

ವಂದನಾ ಜೈನ್ , ಸಂಘಟನಾ ಕಾರ್ಯದರ್ಶಿ ಡಾ.ಮಹೇಶ ಬಾಬು. ಎನ್, ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya
error: Content is protected !!