25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಭಾಗವಾಗಿ ಎ. 11 ರಂದು ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದರು.
ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ , ಕಾರ್ಯದರ್ಶಿ ನಿತೇಶ್, ಮಹಾಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ವಸಂತಿ‌ ಮಚ್ಚಿನ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!