September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣರವರು ಬಿಜೆಪಿಯ ಟಿಕೆಟ್ ಘೋಷಣೆಗೂ ಮುನ್ನವೇ ಎ.9 ರಂದು ಭೇಟಿಯಾಗಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿದರು.

ನಂತರ ಯಶ್ ಪಾಲ್ ಸುವರ್ಣರವರು ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನವಶಕ್ತಿಯ ರಾಜೇಶ್ ಶೆಟ್ಟಿ, ಉಜಿರೆಯ ಉದ್ಯಮಿ ರವಿಚಕ್ಕಿತ್ತಾಯ, ಯಶ್ ಪಾಲ್ ಸುವರ್ಣರ ಸಂಬಂಧಿಕರು ಉಪಸ್ಥಿತರಿದ್ದರು.

Related posts

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya
error: Content is protected !!