22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

ಉಜಿರೆ ಸ್ನಾತಕೋತ್ತರ ವಿಭಾಗ ಮತ್ತು ಸೈಕಾಲಜಿಯಲ್ಲಿ ಸಂಶೋಧನೆ ವಿಭಾಗ ಆಯೋಜಿಸಿದ ರಾಷ್ಟ್ರೀಯ ಸೆಮಿನಾರ್ “ಸಮಾ‍ಜಕ್ಕೆ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ಎಂಬ ವಿಷಯದ ಕುರಿತು ಸೆಮಿನಾರ್ ಎ.12 ರಂದು ಉಜಿರೆ ಎಸ್.ಡಿ.ಎಮ್ ಪಿಜಿ ಸೆಂಟರ್ ನಲ್ಲಿ ಜರುಗಿತು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರು ಡಾ.ಕುಮಾರ ಹೆಗಡೆ ಬಿ.ಎ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಡೀನ್ ಪಿಜಿ ವಿಭಾಗದ ಡಾ. ವಿಶ್ವನಾಥ ಪಿ , ಬೆಂಗಳೂರು ಮುಕ್ತ ಫೌಂಡೇಶನ್ ನಿರ್ದೇಶಕರು ಡಾ. ಅಶ್ವಿನಿ ಎನ್.ವಿ ಭಾಗವಹಿಸಿದ್ದರು.

ವಂದನಾ ಜೈನ್ , ಸಂಘಟನಾ ಕಾರ್ಯದರ್ಶಿ ಡಾ.ಮಹೇಶ ಬಾಬು. ಎನ್, ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!