22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

ಉಜಿರೆ ಸ್ನಾತಕೋತ್ತರ ವಿಭಾಗ ಮತ್ತು ಸೈಕಾಲಜಿಯಲ್ಲಿ ಸಂಶೋಧನೆ ವಿಭಾಗ ಆಯೋಜಿಸಿದ ರಾಷ್ಟ್ರೀಯ ಸೆಮಿನಾರ್ “ಸಮಾ‍ಜಕ್ಕೆ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ಎಂಬ ವಿಷಯದ ಕುರಿತು ಸೆಮಿನಾರ್ ಎ.12 ರಂದು ಉಜಿರೆ ಎಸ್.ಡಿ.ಎಮ್ ಪಿಜಿ ಸೆಂಟರ್ ನಲ್ಲಿ ಜರುಗಿತು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರು ಡಾ.ಕುಮಾರ ಹೆಗಡೆ ಬಿ.ಎ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಡೀನ್ ಪಿಜಿ ವಿಭಾಗದ ಡಾ. ವಿಶ್ವನಾಥ ಪಿ , ಬೆಂಗಳೂರು ಮುಕ್ತ ಫೌಂಡೇಶನ್ ನಿರ್ದೇಶಕರು ಡಾ. ಅಶ್ವಿನಿ ಎನ್.ವಿ ಭಾಗವಹಿಸಿದ್ದರು.

ವಂದನಾ ಜೈನ್ , ಸಂಘಟನಾ ಕಾರ್ಯದರ್ಶಿ ಡಾ.ಮಹೇಶ ಬಾಬು. ಎನ್, ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya
error: Content is protected !!