September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

ಉಜಿರೆ ಸ್ನಾತಕೋತ್ತರ ವಿಭಾಗ ಮತ್ತು ಸೈಕಾಲಜಿಯಲ್ಲಿ ಸಂಶೋಧನೆ ವಿಭಾಗ ಆಯೋಜಿಸಿದ ರಾಷ್ಟ್ರೀಯ ಸೆಮಿನಾರ್ “ಸಮಾ‍ಜಕ್ಕೆ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ಎಂಬ ವಿಷಯದ ಕುರಿತು ಸೆಮಿನಾರ್ ಎ.12 ರಂದು ಉಜಿರೆ ಎಸ್.ಡಿ.ಎಮ್ ಪಿಜಿ ಸೆಂಟರ್ ನಲ್ಲಿ ಜರುಗಿತು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರು ಡಾ.ಕುಮಾರ ಹೆಗಡೆ ಬಿ.ಎ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಡೀನ್ ಪಿಜಿ ವಿಭಾಗದ ಡಾ. ವಿಶ್ವನಾಥ ಪಿ , ಬೆಂಗಳೂರು ಮುಕ್ತ ಫೌಂಡೇಶನ್ ನಿರ್ದೇಶಕರು ಡಾ. ಅಶ್ವಿನಿ ಎನ್.ವಿ ಭಾಗವಹಿಸಿದ್ದರು.

ವಂದನಾ ಜೈನ್ , ಸಂಘಟನಾ ಕಾರ್ಯದರ್ಶಿ ಡಾ.ಮಹೇಶ ಬಾಬು. ಎನ್, ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya
error: Content is protected !!