July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಭಾಗವಾಗಿ ಎ. 11 ರಂದು ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದರು.
ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ , ಕಾರ್ಯದರ್ಶಿ ನಿತೇಶ್, ಮಹಾಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ವಸಂತಿ‌ ಮಚ್ಚಿನ ಉಪಸ್ಥಿತರಿದ್ದರು.

Related posts

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya
error: Content is protected !!