April 3, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣರವರು ಬಿಜೆಪಿಯ ಟಿಕೆಟ್ ಘೋಷಣೆಗೂ ಮುನ್ನವೇ ಎ.9 ರಂದು ಭೇಟಿಯಾಗಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿದರು.

ನಂತರ ಯಶ್ ಪಾಲ್ ಸುವರ್ಣರವರು ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನವಶಕ್ತಿಯ ರಾಜೇಶ್ ಶೆಟ್ಟಿ, ಉಜಿರೆಯ ಉದ್ಯಮಿ ರವಿಚಕ್ಕಿತ್ತಾಯ, ಯಶ್ ಪಾಲ್ ಸುವರ್ಣರ ಸಂಬಂಧಿಕರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!