25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

ಬೆಳ್ತಂಗಡಿ: 2022-23ನೇ ಸಾಲಿನಲ್ಲಿ ನಡೆದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ  ಉಜಿರೆಯ ಸುಶ್ಮಿತಾ ರಾವ್‌  75.8 ಶೇ  ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಮಂಗಳೂರಿನ  ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರದ ಗುರು ವಿದ್ವಾನ್ ಸುಮಂಗಲಾ ರತ್ನಾಕರ ರಾವ್ ಇವರ ಶಿಷ್ಯೆ.
       ಇವರು ಸುರತ್ಕಲ್ ನ  ಬಿ.‍ಎಸ್ . ನಾರಾಯಣ ಹಾಗೂ ಬಿ. ಸುಲೋಚನ ಅವರ ಸುಪುತ್ರಿ., ಉಜಿರೆಯ ಮನು ಎಂ. ರಾವ್ ಅವರ ಪತ್ನಿ ಹಾಗೂ ಉಜಿರೆಯ  ನಿವೃತ್ತ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಪಿ .ಎನ್. ಮೋಹನ್  ಕೆದಿಲಾಯ  ಮತ್ತು ಸರೋಜ ಕೆದಿಲಾಯ ಅವರ ಸೊಸೆ. ಅವರು  ಬೆಂಗಳೂರಿನ ಪ್ರತಿಷ್ಠಿತ ಐ ಟಿ ಕಂಪನಿಯೊಂದರಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya
error: Content is protected !!