26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

ಬೆಳ್ತಂಗಡಿ: 2022-23ನೇ ಸಾಲಿನಲ್ಲಿ ನಡೆದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ  ಉಜಿರೆಯ ಸುಶ್ಮಿತಾ ರಾವ್‌  75.8 ಶೇ  ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಮಂಗಳೂರಿನ  ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರದ ಗುರು ವಿದ್ವಾನ್ ಸುಮಂಗಲಾ ರತ್ನಾಕರ ರಾವ್ ಇವರ ಶಿಷ್ಯೆ.
       ಇವರು ಸುರತ್ಕಲ್ ನ  ಬಿ.‍ಎಸ್ . ನಾರಾಯಣ ಹಾಗೂ ಬಿ. ಸುಲೋಚನ ಅವರ ಸುಪುತ್ರಿ., ಉಜಿರೆಯ ಮನು ಎಂ. ರಾವ್ ಅವರ ಪತ್ನಿ ಹಾಗೂ ಉಜಿರೆಯ  ನಿವೃತ್ತ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಪಿ .ಎನ್. ಮೋಹನ್  ಕೆದಿಲಾಯ  ಮತ್ತು ಸರೋಜ ಕೆದಿಲಾಯ ಅವರ ಸೊಸೆ. ಅವರು  ಬೆಂಗಳೂರಿನ ಪ್ರತಿಷ್ಠಿತ ಐ ಟಿ ಕಂಪನಿಯೊಂದರಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ