25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

ಬೆಳ್ತಂಗಡಿ: 2022-23ನೇ ಸಾಲಿನಲ್ಲಿ ನಡೆದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ  ಉಜಿರೆಯ ಸುಶ್ಮಿತಾ ರಾವ್‌  75.8 ಶೇ  ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಮಂಗಳೂರಿನ  ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರದ ಗುರು ವಿದ್ವಾನ್ ಸುಮಂಗಲಾ ರತ್ನಾಕರ ರಾವ್ ಇವರ ಶಿಷ್ಯೆ.
       ಇವರು ಸುರತ್ಕಲ್ ನ  ಬಿ.‍ಎಸ್ . ನಾರಾಯಣ ಹಾಗೂ ಬಿ. ಸುಲೋಚನ ಅವರ ಸುಪುತ್ರಿ., ಉಜಿರೆಯ ಮನು ಎಂ. ರಾವ್ ಅವರ ಪತ್ನಿ ಹಾಗೂ ಉಜಿರೆಯ  ನಿವೃತ್ತ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಪಿ .ಎನ್. ಮೋಹನ್  ಕೆದಿಲಾಯ  ಮತ್ತು ಸರೋಜ ಕೆದಿಲಾಯ ಅವರ ಸೊಸೆ. ಅವರು  ಬೆಂಗಳೂರಿನ ಪ್ರತಿಷ್ಠಿತ ಐ ಟಿ ಕಂಪನಿಯೊಂದರಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya
error: Content is protected !!