ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

ಬೆಳ್ತಂಗಡಿ: 2022-23ನೇ ಸಾಲಿನಲ್ಲಿ ನಡೆದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ  ಉಜಿರೆಯ ಸುಶ್ಮಿತಾ ರಾವ್‌  75.8 ಶೇ  ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಮಂಗಳೂರಿನ  ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರದ ಗುರು ವಿದ್ವಾನ್ ಸುಮಂಗಲಾ ರತ್ನಾಕರ ರಾವ್ ಇವರ ಶಿಷ್ಯೆ.
       ಇವರು ಸುರತ್ಕಲ್ ನ  ಬಿ.‍ಎಸ್ . ನಾರಾಯಣ ಹಾಗೂ ಬಿ. ಸುಲೋಚನ ಅವರ ಸುಪುತ್ರಿ., ಉಜಿರೆಯ ಮನು ಎಂ. ರಾವ್ ಅವರ ಪತ್ನಿ ಹಾಗೂ ಉಜಿರೆಯ  ನಿವೃತ್ತ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಪಿ .ಎನ್. ಮೋಹನ್  ಕೆದಿಲಾಯ  ಮತ್ತು ಸರೋಜ ಕೆದಿಲಾಯ ಅವರ ಸೊಸೆ. ಅವರು  ಬೆಂಗಳೂರಿನ ಪ್ರತಿಷ್ಠಿತ ಐ ಟಿ ಕಂಪನಿಯೊಂದರಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya
error: Content is protected !!