32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

ಬೆಳ್ತಂಗಡಿ : 2023ರ ಸಾಲಿನ ಬಾಬು ಕುಡ್ತಡ್ಕ ಪ್ರಶಸ್ತಿಗೆ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸ್ವಸ್ತಿಕ್ ಕಲಾಕೇಂದ್ರ ಜಲ್ಲಿಗುಡ್ಡೆ ಮಂಗಳೂರು ಅವರು ಪುಟ್ಟಣ್ಣ ಕುಲಾಲ್‌ ಪ್ರತಿಷ್ಠಾನ ಪಡೀಲ್ ಇದರ ಆಶ್ರಯದಲ್ಲಿ ಸಮುದಾಯದ ಹಿರಿಯ ಪ್ರಸಿದ್ಧ ಧಿಮಂತ ಕಲಾವಿದರಾಗಿದ್ದ ದಿ. ಬಾಬು ಕುಡ್ತಡ್ಕ ಅವರ ಸವಿನೆನಪಿಗೆ ಪ್ರತೀ ವರ್ಷ ಕಲಾಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಾ ಬರುತ್ತಿದ್ದು, ಈ ವರ್ಷ ಸದಾಶಿವ ಕುಲಾಲ್ ‌ಅವರನ್ನು ಆಯ್ಕೆ ಮಾಡಲಾಗಿದೆ.
ಅ. 8ರಂದು ಮಂಗಳೂರು ಪುರಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ.

Related posts

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya
error: Content is protected !!