24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

ಬೆಳ್ತಂಗಡಿ : 2023ರ ಸಾಲಿನ ಬಾಬು ಕುಡ್ತಡ್ಕ ಪ್ರಶಸ್ತಿಗೆ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸ್ವಸ್ತಿಕ್ ಕಲಾಕೇಂದ್ರ ಜಲ್ಲಿಗುಡ್ಡೆ ಮಂಗಳೂರು ಅವರು ಪುಟ್ಟಣ್ಣ ಕುಲಾಲ್‌ ಪ್ರತಿಷ್ಠಾನ ಪಡೀಲ್ ಇದರ ಆಶ್ರಯದಲ್ಲಿ ಸಮುದಾಯದ ಹಿರಿಯ ಪ್ರಸಿದ್ಧ ಧಿಮಂತ ಕಲಾವಿದರಾಗಿದ್ದ ದಿ. ಬಾಬು ಕುಡ್ತಡ್ಕ ಅವರ ಸವಿನೆನಪಿಗೆ ಪ್ರತೀ ವರ್ಷ ಕಲಾಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಾ ಬರುತ್ತಿದ್ದು, ಈ ವರ್ಷ ಸದಾಶಿವ ಕುಲಾಲ್ ‌ಅವರನ್ನು ಆಯ್ಕೆ ಮಾಡಲಾಗಿದೆ.
ಅ. 8ರಂದು ಮಂಗಳೂರು ಪುರಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ.

Related posts

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya
error: Content is protected !!