22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

ಬೆಳ್ತಂಗಡಿ : 2023ರ ಸಾಲಿನ ಬಾಬು ಕುಡ್ತಡ್ಕ ಪ್ರಶಸ್ತಿಗೆ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸ್ವಸ್ತಿಕ್ ಕಲಾಕೇಂದ್ರ ಜಲ್ಲಿಗುಡ್ಡೆ ಮಂಗಳೂರು ಅವರು ಪುಟ್ಟಣ್ಣ ಕುಲಾಲ್‌ ಪ್ರತಿಷ್ಠಾನ ಪಡೀಲ್ ಇದರ ಆಶ್ರಯದಲ್ಲಿ ಸಮುದಾಯದ ಹಿರಿಯ ಪ್ರಸಿದ್ಧ ಧಿಮಂತ ಕಲಾವಿದರಾಗಿದ್ದ ದಿ. ಬಾಬು ಕುಡ್ತಡ್ಕ ಅವರ ಸವಿನೆನಪಿಗೆ ಪ್ರತೀ ವರ್ಷ ಕಲಾಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಾ ಬರುತ್ತಿದ್ದು, ಈ ವರ್ಷ ಸದಾಶಿವ ಕುಲಾಲ್ ‌ಅವರನ್ನು ಆಯ್ಕೆ ಮಾಡಲಾಗಿದೆ.
ಅ. 8ರಂದು ಮಂಗಳೂರು ಪುರಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ.

Related posts

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

Suddi Udaya
error: Content is protected !!