23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

ಬೆಳ್ತಂಗಡಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಇಂದು ಎ.13ರಂದು ಮಧ್ಯಾಹ್ನ ಧರ್ಮಸ್ಥಳ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದರು. ಮುಖ್ಯ ಮಂತ್ರಿಗಳನ್ನು ಡಿ. ಹಷೇ೯ಂದ್ರ ಕುಮಾರ್ ರವರು ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಶಾಸಕ ಹಾಗೂ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ,‌ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ , ಪಕ್ಷದ ನಾಯಕರು ಉಪಸ್ಥಿತರಿದ್ದರು.

Related posts

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!