23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

ಬೆಳ್ತಂಗಡಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಇಂದು ಎ.13ರಂದು ಮಧ್ಯಾಹ್ನ ಧರ್ಮಸ್ಥಳ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದರು. ಮುಖ್ಯ ಮಂತ್ರಿಗಳನ್ನು ಡಿ. ಹಷೇ೯ಂದ್ರ ಕುಮಾರ್ ರವರು ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಶಾಸಕ ಹಾಗೂ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ,‌ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ , ಪಕ್ಷದ ನಾಯಕರು ಉಪಸ್ಥಿತರಿದ್ದರು.

Related posts

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!