July 23, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

ಉಜಿರೆ: ಇಲ್ಲಿಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನದ ಪ್ರಯುಕ್ತ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಎ.11 ರಂದು ಹಮ್ಮಿಕೊಳ್ಳಲಾಯಿತು.


ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂತೋಷ್ ಮೋಟಾರ್ ವಾಹನ ಚಾಲನೆಯ ನಿಯಮಗಳು, ಚಾಲನಾ ಪರವಾನಗಿ, ಹೆಲ್ಮೆಟ್, ಸೀಟ್ ಬೆಲ್ಟ್ ಹಾಗೂ ಸುರಕ್ಷತೆಯ ಕುರಿತಾಗಿ ಮಾಹಿತಿಯನ್ನು ನೀಡಿದರು.


ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ವೈ.ಆರ್.ಸಿ ಕಾರ್ಯಕ್ರಮಾಧಿಕಾರಿ ಅವನೀಶ್.ಪಿ, ಎನ್.ಯಸ್.ಯಸ್ ಕಾರ್ಯಕ್ರಮಾಧಿಕಾರಿ ಅಶ್ವಿನ್ ಮರಾಠೆ ಉಪಸ್ಥಿತರಿದ್ದರು.

ಚಿರಂತನ್ ಭಟ್ ಸ್ವಾಗತಿಸಿ, ಸ್ಪೂರ್ತಿ ವಂದಿಸಿದರು. ರಾಧಿಕಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya
error: Content is protected !!