22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

ಉಜಿರೆ ಸ್ನಾತಕೋತ್ತರ ವಿಭಾಗ ಮತ್ತು ಸೈಕಾಲಜಿಯಲ್ಲಿ ಸಂಶೋಧನೆ ವಿಭಾಗ ಆಯೋಜಿಸಿದ ರಾಷ್ಟ್ರೀಯ ಸೆಮಿನಾರ್ “ಸಮಾ‍ಜಕ್ಕೆ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ಎಂಬ ವಿಷಯದ ಕುರಿತು ಸೆಮಿನಾರ್ ಎ.12 ರಂದು ಉಜಿರೆ ಎಸ್.ಡಿ.ಎಮ್ ಪಿಜಿ ಸೆಂಟರ್ ನಲ್ಲಿ ಜರುಗಿತು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರು ಡಾ.ಕುಮಾರ ಹೆಗಡೆ ಬಿ.ಎ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಡೀನ್ ಪಿಜಿ ವಿಭಾಗದ ಡಾ. ವಿಶ್ವನಾಥ ಪಿ , ಬೆಂಗಳೂರು ಮುಕ್ತ ಫೌಂಡೇಶನ್ ನಿರ್ದೇಶಕರು ಡಾ. ಅಶ್ವಿನಿ ಎನ್.ವಿ ಭಾಗವಹಿಸಿದ್ದರು.

ವಂದನಾ ಜೈನ್ , ಸಂಘಟನಾ ಕಾರ್ಯದರ್ಶಿ ಡಾ.ಮಹೇಶ ಬಾಬು. ಎನ್, ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya
error: Content is protected !!