September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

ಉಜಿರೆ ಸ್ನಾತಕೋತ್ತರ ವಿಭಾಗ ಮತ್ತು ಸೈಕಾಲಜಿಯಲ್ಲಿ ಸಂಶೋಧನೆ ವಿಭಾಗ ಆಯೋಜಿಸಿದ ರಾಷ್ಟ್ರೀಯ ಸೆಮಿನಾರ್ “ಸಮಾ‍ಜಕ್ಕೆ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ಎಂಬ ವಿಷಯದ ಕುರಿತು ಸೆಮಿನಾರ್ ಎ.12 ರಂದು ಉಜಿರೆ ಎಸ್.ಡಿ.ಎಮ್ ಪಿಜಿ ಸೆಂಟರ್ ನಲ್ಲಿ ಜರುಗಿತು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರು ಡಾ.ಕುಮಾರ ಹೆಗಡೆ ಬಿ.ಎ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಡೀನ್ ಪಿಜಿ ವಿಭಾಗದ ಡಾ. ವಿಶ್ವನಾಥ ಪಿ , ಬೆಂಗಳೂರು ಮುಕ್ತ ಫೌಂಡೇಶನ್ ನಿರ್ದೇಶಕರು ಡಾ. ಅಶ್ವಿನಿ ಎನ್.ವಿ ಭಾಗವಹಿಸಿದ್ದರು.

ವಂದನಾ ಜೈನ್ , ಸಂಘಟನಾ ಕಾರ್ಯದರ್ಶಿ ಡಾ.ಮಹೇಶ ಬಾಬು. ಎನ್, ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಶಿವಾಜಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಬಳೆಂಜ ಶಾಲೆಯಲ್ಲಿ ವಿಶಿಷ್ಟ ರಕ್ಷಾಬಂಧನ ಆಚರಣೆ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya
error: Content is protected !!