25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

ಉಜಿರೆ ಸ್ನಾತಕೋತ್ತರ ವಿಭಾಗ ಮತ್ತು ಸೈಕಾಲಜಿಯಲ್ಲಿ ಸಂಶೋಧನೆ ವಿಭಾಗ ಆಯೋಜಿಸಿದ ರಾಷ್ಟ್ರೀಯ ಸೆಮಿನಾರ್ “ಸಮಾ‍ಜಕ್ಕೆ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ಎಂಬ ವಿಷಯದ ಕುರಿತು ಸೆಮಿನಾರ್ ಎ.12 ರಂದು ಉಜಿರೆ ಎಸ್.ಡಿ.ಎಮ್ ಪಿಜಿ ಸೆಂಟರ್ ನಲ್ಲಿ ಜರುಗಿತು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರು ಡಾ.ಕುಮಾರ ಹೆಗಡೆ ಬಿ.ಎ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಡೀನ್ ಪಿಜಿ ವಿಭಾಗದ ಡಾ. ವಿಶ್ವನಾಥ ಪಿ , ಬೆಂಗಳೂರು ಮುಕ್ತ ಫೌಂಡೇಶನ್ ನಿರ್ದೇಶಕರು ಡಾ. ಅಶ್ವಿನಿ ಎನ್.ವಿ ಭಾಗವಹಿಸಿದ್ದರು.

ವಂದನಾ ಜೈನ್ , ಸಂಘಟನಾ ಕಾರ್ಯದರ್ಶಿ ಡಾ.ಮಹೇಶ ಬಾಬು. ಎನ್, ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!