25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿಗೆ ನೇಮಕವಾಗಿರುವ ಚುನಾವಣಾ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಐಎಎಸ್ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಎ.13 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ನಾರವಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ,ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸಿ.ಆರ್.ಪಿ.ಎಫ್ ಪಡೆಗಳ ಜೊತೆ ಮಾತುಕತೆ ನಡೆಸಿ ಕರ್ತವ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ಬೆಳ್ತಂಗಡಿ ಆಡಳಿತ ಸೌಧದ ಚುನಾವಣಾ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Related posts

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya
error: Content is protected !!